ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮನಸ್ಥಿತಿ: ಕಾಂಗ್ರೆಸ್ಸಿಗರ ಮೌನವೇಕೆ ?

ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಪ್ರಶ್ನೆ ಸುದ್ದಿ360 ದಾವಣಗೆರೆ.ಜು.01: ಬಿಜೆಪಿ ಹೆಚ್ಚು ಹೆಚ್ಚು ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಕಾಂಗ್ರೆಸ್ ಅಗ್ನಿಪಥ್ ಯೋಜನೆ ವಿರೋಧಿಸಿ ಬೀದಿಗಿಳಿಯುತ್ತದೆ. ಆದರೆ ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿ ಹಾಡ ಹಗಲೇ ಒಬ್ಬ ಸಾಮಾನ್ಯ ವ್ಯಕ್ತಿಯ ಕತ್ತು ಸೀಳಿ ಕೊಲೆ ಮಾಡಿದರೆ ಪ್ರತಿಭಟಿಸುವ ಗೋಜಿಗೆ ಹೋಗುವುದಿಲ್ಲ. ಇದು ಕಾಂಗ್ರೆಸಿಗರ ಅಲ್ಪಸಂಖ್ಯಾತ ತುಷ್ಟೀಕರಣಕ್ಕೆ ಸಾಕ್ಷಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಸ್ಥಾನದ ಉದಯಪುರದಲ್ಲಿ ಜಿಹಾದಿ ಮನಸ್ಥಿತಿಯ ಕೆಲವರು … Read more

error: Content is protected !!