ಹಂದಿ ಅಣ್ಣಿ ಹತ್ಯೆ ಆರೋಪಿಗಳು ಶಿವಮೊಗ್ಗ ಪೊಲೀಸರ ವಶಕ್ಕೆ

ಸುದ್ದಿ360, ಶಿವಮೊಗ್ಗ, ಜು.20: ಶಿವಮೊಗ್ಗದ ರೌಡಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪನ ಕೊಲೆ ಮಾಡಿ ನಿನ್ನೆ ತಡರಾತ್ರಿ ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿಗಳ ಎದುರು ಶರಣಾಗಿದ್ದ 8 ಆರೋಪಿಗಳನ್ನು ಕಳೆದ ರಾತ್ರಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆ ತರಲಾಗಿದೆ. ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ತೆರಳಿದ್ದ ಪೊಲೀಸರ ತಂಡ ಆರೋಪಿಗಳಾದ ಕಾರ್ತಿಕ್(32), ನಿತಿನ್(29), ಮಧುಸೂಧನ್(32), ಫಾರುಖ್(40), ಆಂಜನೇಯ(26), ಮದನ್(25), ಮಧು (27), ಚಂದನ್(22) ಅವರುಗಳನ್ನು ಹೆಚ್ಚುವರಿ ತನಿಖೆಗಾಗಿ ಕರೆ ತರಲಾಗಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ. ಈಗಾಗಲೇ ಮ್ಯಾಜಿಸ್ಟ್ರೇಟ್ … Read more

error: Content is protected !!