ಗುರುಶಿಷ್ಯರ ಸಂಬಂಧ ಮತ್ತು ಈ ಮಣ್ಣಿನ ಆಟದ ವೈಭವ ‘ಗುರುಶಿಷ್ಯರು’

ಸುದ್ದಿ360 ದಾವಣಗೆರೆ, ಸೆ.16: ಖೋ-ಖೋ ನಮ್ಮ ಈ ಮಣ್ಣಿನಲ್ಲೇ ಹುಟ್ಟಿ ಬೆಳೆದ, ನಮ್ಮ ಸಂಸ್ಕೃತಿಯ ಒಂದು ಭಾಗವಾಗಿ ಬೆಳೆದು ಬಂದಿರುವ ಆಟ. ಅಂತಹ ಆಟದ ಸೊಗಡಿನ ವೈಭವ ಕಟ್ಟಿಕೊಡುವ ಮತ್ತು ಗುರು ಶಿಷ್ಯ ಸಂಬಂಧದ ಕುರಿತಾಗಿ ಮೂಡಿಬಂದಿರುವ ಚಿತ್ರ ಗುರು ಶಿಷ್ಯರು. ಈ ಚಿತ್ರ ಸೆ.23ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ನಟ ಶರಣ್ ಹೇಳಿದರು. ನಗರದ ಪಿಬಿ ರಸ್ತೆಯಲ್ಲಿನ ಹೋಟೆಲ್ ಪೂಜಾ ಇಂಟರ್‌ನ್ಯಾಷನಲ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಗುರು ಶಿಷ್ಯರು ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ … Read more

ಸರಕಾರಿ ಶಾಲಾ ಕಟ್ಟಡ ನೆಲಸಮ – ಲಕ್ಷಾಂತರ ರೂ. ಗುಳುಂ

ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಲು ಗ್ರಾಮಸ್ಥರ ಆಗ್ರಹ ಸುದ್ದಿ360 ದಾವಣಗೆರೆ.ಜು.04: ಇಲಾಖೆ ಗಮನಕ್ಕೆ ತಾರದೆ ಸರಕಾರಿ ಶಾಲೆಯ ಹಳೆಕಟ್ಟಡ ನೆಲಸಮಗೊಳಿಸಿ, ಅದರಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಹಿಂದಿನ ಮುಖ್ಯ ಶಿಕ್ಷಕ ಹಾಗೂ ಗ್ರಾಪಂ ಸದಸ್ಯರು ಮಾರಿಕೊಂಡಿರುವುದಾಗಿ ತಾಲೂಕಿನ ಲೋಕಿಕೆರೆ ಗ್ರಾಮಸ್ಥರು ಆರೋಪಿಸಿದರು. ಈ ಕುರಿತು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಗ್ರಾಮದ ನಿವಾಸಿ ಪುರಂದರ ಲೋಕಿಕೆರೆ ಮಾತನಾಡಿ, ಗ್ರಾಮದಲ್ಲಿನ ಶ್ರೀ ಮಾರುತಿ ಸರಕಾರಿ ಪ್ರೌಢಶಾಲೆಯ ಹಳೆಯ ಕಟ್ಟಡವನ್ನು ಶಿಕ್ಷಣ ಇಲಾಖೆ ಗಮನಕ್ಕೆ ತಾರದೇ ನೆಲಸಮಗೊಳಿಸಲಾಗಿದೆ. ಮತ್ತು ಅದರಲ್ಲಿದ್ದ … Read more

error: Content is protected !!