ದಾವಣಗೆರೆಯಲ್ಲಿ ಜು.11ರಂದು ವಿಶ್ವಕರ್ಮ ಜನಜಾಗೃತಿ ಸಮಾವೇಶ

ವಿಶ್ವ ಬ್ರಾಹ್ಮಣ ಪೀಠಾಧಿಪತಿಗಳ, ಮಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಸುದ್ದಿ360, ದಾವಣಗೆರೆ, ಜು.10: ಅಖಿಲ ಕರ್ನಾಟಕ ವಿಶ್ವ ಬ್ರಾಹ್ಮಣ ಪೀಠಾಧಿಪತಿಗಳ ಮತ್ತು ಮಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಮತ್ತು ವಿಶ್ವಕರ್ಮ ಜನಜಾಗೃತಿ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭವು ಅಖಿಲ ಭಾರತ ವಿಶ್ವಕರ್ಮ ಪರಿಷತ್, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಜುಲೈ 11ರಂದು ನಗರದ ಶಾಬನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಲಿದೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ರಾಷ್ಟ್ರೀಯ ಅಧ್ಯಕ್ಷ ಎಚ್.ವಿ.ಸತೀಶಕುಮಾರ್, … Read more

error: Content is protected !!