ದೇಶದ ಪ್ರತಿ ಪ್ರಜೆ “ನನ್ನ ಮತ ಮಾರಾಟಕ್ಕಿಲ್ಲ” ಎಂದು ಜನಾಂದೋಲನ ನಡೆಸಬೇಕು

ಚುನಾವಣಾ ಸುಧಾರಣಾ ಕ್ರಮಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮತ ಸುದ್ದಿ360, ದಾವಣಗೆರೆ, ಜು.19: ಚುನಾವಣೆಗಳಲ್ಲಿ ದೇಶದ ಪ್ರತಿ ಪ್ರಜೆಯೂ ನನ್ನ ಮತ ಮಾರಾಟಕ್ಕಿಲ್ಲ ಎಂದು ಮುಕ್ತ, ನಿರ್ಭೀತ, ನ್ಯಾಯಸಮ್ಮತ ಚುನಾವಣೆಗೆ ಆಗ್ರಹಿಸುವ ಜನಾಂದೋಲನ ರೂಪಿಸುವ ದಿಕ್ಕಿನಲ್ಲಿ ಆಲೋಚಿಸಬೇಕಾಗಿದೆ ಎಂದು ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದರು. ಮಂಗಳವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಚುನಾವಣಾ ಸುಧಾರಣಾ ಕ್ರಮಗಳ ಕುರಿತು ಸಂವಾದ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು. … Read more

error: Content is protected !!